ಜನರ ಆಶೋತ್ತರಗಳಿಗೆ ಸ್ಪಂದಿಸುವ ಸೂಕ್ತ ವ್ಯಕ್ತಿ ಆಯ್ಕೆಮಾಡಲು ನಮ್ಮ ಕೈಯಲ್ಲಿರುವ ದೊಡ್ಡ ಅಸ್ತ್ರ ಎಂದರೆ ಮತದಾನ ಮಾಡುವುದು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಮತ ಚಲಾಯಿಸಬೇಕು. ಇದರಿಂದ ಮುಂದೆ ಎದುರಾಗುವ ಸಂಕಷ್ಟಗಳನ್ನು ತಡೆಯಲು ಸಾಧ್ಯ.
–ಅರ್ಜುನ್ ಹಾಲಪ್ಪ, ಭಾರತ ಹಾಕಿ ತಂಡದ ಆಯ್ಕೆ ಸಮಿತಿ ಸದಸ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.