ಮತದಾನ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಜನರ ಕಷ್ಟಗಳಿಗೆ ಸ್ಪಂದಿಸುವ ಸಮರ್ಥ ಜನಪ್ರತಿನಿಧಿ ಆಯ್ಕೆ ಮಾಡಲು ಮತದಾರರಿಗೆ ಇದಕ್ಕಿಂತ ಉತ್ತಮ ಅವಕಾಶ ಇನ್ನೊಂದಿಲ್ಲ. ಈ ಅವಕಾಶ ಕಳೆದುಕೊಂಡು ಮುಂದೆ ಪರಿತಪಿಸುವುದು ಬೇಡ.
–ಒಲಿಂಪಿಯನ್ ಎ.ಬಿ. ಸುಬ್ಬಯ್ಯ,ಹಾಕಿ ಕರ್ನಾಟಕ ಕಾರ್ಯದರ್ಶಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.