ADVERTISEMENT

ಮತದಾನ ಮಾಡಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2014, 19:30 IST
Last Updated 9 ಏಪ್ರಿಲ್ 2014, 19:30 IST
ಕರುಣ್‌ ನಾಯರ್‌
ಕರುಣ್‌ ನಾಯರ್‌   

ಸರ್ಕಾರದ ಸೌಲಭ್ಯಗಳು ಬೇಕು. ಆದರೆ, ನಮ್ಮ ಹಕ್ಕು ಚಲಾಯಿಸುವುದು ಬೇಡ ಎಂದರೆ ಹೇಗೆ? ದಯವಿಟ್ಟು ಎಲ್ಲರೂ ಮತದಾನ ಮಾಡಿ. ನಮ್ಮ ಆಶೋತ್ತರಗಳಿಗೆ ಸ್ಪಂದಿಸುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಲು ಇದೊಂದು ಅತ್ಯುತ್ತಮ ಅವಕಾಶ.  ಇದನ್ನು ತಪ್ಪದೇ ಬಳಸಿಕೊಳ್ಳೋಣ.
–ಕರುಣ್‌ ನಾಯರ್‌, ಕರ್ನಾಟಕ ಕ್ರಿಕೆಟ್‌ ತಂಡದ ಆಟಗಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.