ಮತ ಚಲಾಯಿಸುವುದು ಪವಿತ್ರ ಕಾರ್ಯ. ದೇಶದ ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಇದನ್ನು ಆದ್ಯ ಕರ್ತವ್ಯ ಎಂದು ಪರಿಗಣಿಸಬೇಕು. ಮತದಾನ ಮಾಡುವುದರ ಮೂಲಕ ಭವ್ಯ ಭಾರತದ ಶ್ರೇಷ್ಠ ಪ್ರಜಾಪ್ರಭುತ್ವವನ್ನು ಸುಭದ್ರಗೊಳಿಸೋಣ.
–ಕುಂ .ವೀರಭದ್ರಪ್ಪ, ಸಾಹಿತಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.