ದೇಶದ ಭವಿಷ್ಯ ಮತದಾರರ ಮೇಲೆ ಅವಲಂಬಿಸಿದೆ. ಯಾರಿಗೆ ಮತ ಹಾಕಬೇಕು ಎಂಬುದು ನಿಮಗೆ ಬಿಟ್ಟಿದ್ದು. ಆದರೆ ನಿಮ್ಮ ಪ್ರತೀ ಮತವೂ ಬದಲಾವಣೆಗೆ ಕಾರಣವಾಗಬಲ್ಲದು. ಯೋಚಿಸಿ ಮತದಾನ ಮಾಡಿ. ಮತದಾನ ಮಾಡದೆ ಆಮೇಲೆ ಟೀಕಿಸಿದರೆ ಪ್ರಯೋಜನವಿಲ್ಲ.
-ಜಿ.ಆರ್.ವಿಶ್ವನಾಥ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.