ಬೆಂಗಳೂರು: ಮಂಡ್ಯ ಲೋಕಸಭೆ ಅಭ್ಯರ್ಥಿ ಸುಮಲತಾ ಅಂಬರೀಷ್ಜತೆ ಕಾಣಿಸಿಕೊಂಡ ಕಾರಣಕ್ಕೆ ನಟರಾದ ದರ್ಶನ್ಮತ್ತು ಯಶ್ ಅಭಿನಯಿಸಿರುವ ಚಲನಚಿತ್ರಗಳ ಪ್ರಸಾರಕ್ಕೆ ನಿರ್ಬಂಧ ಹೇರುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್
ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.