ADVERTISEMENT

ಎಎಪಿ ವಾರಾಣಸಿ ರಾಲಿ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 19:30 IST
Last Updated 18 ಮಾರ್ಚ್ 2014, 19:30 IST

ನವದೆಹಲಿ (ಐಎಎನ್‌ಎಸ್‌): ಉತ್ತರ ಪ್ರದೇಶದ ವಾರಾಣಸಿಯಲ್ಲಿ ಮಾರ್ಚ್‌ 23ಕ್ಕೆ ನಿಗದಿಯಾಗಿದ್ದ ಆಮ್‌ ಆದ್ಮಿ ಪಕ್ಷದ (ಎಎಪಿ) ರ್‍್ಯಾಲಿ 25ಕ್ಕೆ ಮುಂದೂಡಲಾಗಿದೆ.

ವಿಧಾನ ಪರಿಷತ್‌ ಚುನಾವಣೆಯ ಹಿನ್ನೆಲೆಯಲ್ಲಿ ನಗರಾಡಳಿತದಿಂದ ಅನುಮತಿ ಸಿಗದಿದ್ದರಿಂದ ರ್‍್ಯಾಲಿಯನ್ನು ಎರಡು ದಿನಗಳ ಕಾಲ ಮುಂದೂಡ­ಲಾಗಿದೆ ಎಂದು ಪಕ್ಷದ ಮುಖಂಡ­ರೊಬ್ಬರು ಮಂಗಳವಾರ ಹೇಳಿದ್ದಾರೆ.

ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿ­ವಾಲ್‌ ರ್‍್ಯಾಲಿಯನ್ನು ಉದ್ದೇಶಿಸಿ ಮಾತ­ನಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.