ADVERTISEMENT

ಸಾಮಾಜಿಕ ಮಾಧ್ಯಮದ ಮೊರೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 19:30 IST
Last Updated 18 ಮಾರ್ಚ್ 2014, 19:30 IST

ತಿರುವನಂತಪುರ (ಪಿಟಿಐ): ಬದಲಾದ ಕಾಲಕ್ಕೆ ತಕ್ಕಂತೆ ಚುನಾವಣಾ ಅಭ್ಯರ್ಥಿ­ಗಳು ಸಹ ತಮ್ಮ ಪ್ರಚಾರ ವೈಖರಿಯನ್ನು ಬದಲಾಯಿಸಿ­ಕೊಳ್ಳುತ್ತಿದ್ದಾರೆ.

ಕೇರಳದ ರಾಜಕೀಯ ನಾಯಕರು ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮದ ಮೊರೆ ಹೋಗಿದ್ದಾರೆ. ಕೇಂದ್ರ ಸಚಿವ ಶಶಿ ತರೂರ್‌, ರಾಜ್ಯ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಡೀನ್‌ ಕುರೈಕೋಸ್‌, ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿನರಾಯಿ ವಿಜಯನ್‌  ಇತರರು ಫೇಸ್‌ಬುಕ್‌, ಟ್ವಿಟರ್‌ ಬಳಕೆಯಲ್ಲಿ ಮುಂಚೂಣಿ­­ಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.