ADVERTISEMENT

ಎಂಥಾ ಮಾತು!

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 2:55 IST
Last Updated 15 ಏಪ್ರಿಲ್ 2024, 2:55 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ಶಿವಮೊಗ್ಗದಲ್ಲಿ ತಾಯಿ ಹೃದಯದ ಪೂಜ್ಯ ತಂದೆಯವರು ಇದ್ದಾರೆ. ತಾಯಿ ಹೃದಯದ ಪೂಜ್ಯ ತಂದೆಯವರ ಸಣ್ಣ ಮಗ ರಾಜ್ಯಾಧ್ಯಕ್ಷರು ‌ಇದ್ದಾರೆ. ತಾಯಿ ಹೃದಯದ ಪೂಜ್ಯ ತಂದೆಯವರ ಹಿರಿಯ ಮಗ ಇದ್ದಾರೆ. ಅವರೇ ಮೂರು ಜನ ದೊಡ್ಡ ದೊಡ್ಡ ನಾಯಕರು ಇರುವಾಗ ಅಲ್ಲಿ ನನ್ನದೇನು ಕೆಲಸ?

ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಶಾಸಕ

(ಬಿಜೆಪಿ ತಾರಾ ಪ್ರಚಾರಕರಾಗಿ ಶಿವಮೊಗ್ಗದಲ್ಲಿ ಪ್ರಚಾರ ಮಾಡುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು ಹೀಗೆ)

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.