ADVERTISEMENT

ದೇವೇಗೌಡ ಸವಾಲು

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2014, 19:30 IST
Last Updated 30 ಮಾರ್ಚ್ 2014, 19:30 IST
ದೇವೇಗೌಡ ಸವಾಲು
ದೇವೇಗೌಡ ಸವಾಲು   

ರಾಮನಗರ: ‘ಹತ್ತೂವರೆ ತಿಂಗಳು ದೇಶದ ಪ್ರಧಾನಿಯಾಗಿ ಕಳಂಕ ರಹಿತ ಆಡಳಿತ ನೀಡಿ­ರುವ ನಾನು ಅಕ್ರಮ­ವಾಗಿ ಆಸ್ತಿ ಸಂಪಾದಿಸಿರುವುದು ಕಂಡು ಬಂದರೆ ರಾಜ್ಯ ಸರ್ಕಾರ ಸಿಬಿಐ ತನಿಖೆ ನಡೆಸಲಿ’ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಸವಾಲು ಹಾಕಿದರು.

ಭಾನುವಾರ ನಗರದಲ್ಲಿ ಜೆಡಿಎಸ್‌ ಕಾರ್ಯ­ಕರ್ತರ ಸಭೆಯಲ್ಲಿ ಮಾತ­ನಾಡಿದ ಅವರು, ‘ನನ್ನ ಮನೆಯಲ್ಲೇ ಬೆಳೆದ ಸಿ.ಎಂ ಸಿದ್ದರಾಮಯ್ಯ ಅವರು ನನ್ನ ವಿರುದ್ಧವೇ ಗರ್ವದಿಂದ ಲಘು­ವಾಗಿ ಮಾತನಾ­ಡುತ್ತಿ­ದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT