ADVERTISEMENT

ವಿಧಾನಸಭೆ ಚುನಾವಣೆ | ಮುರುಗೇಶ ನಿರಾಣಿ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2023, 6:12 IST
Last Updated 13 ಏಪ್ರಿಲ್ 2023, 6:12 IST
   

ಬಾಗಲಕೋಟೆ: ಜಿಲ್ಲೆಯ ಬೀಳಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮುರುಗೇಶ ನಿರಾಣಿ ನಾಮಪತ್ರ‌ ಸಲ್ಲಿಸಿದರು.

ನಾಮಪತ್ರ‌ ಸಲ್ಲಿಸುವ ಮುನ್ನ ಅವರು ಸಿದ್ದೇಶ್ವರ ಹಾಗೂ ಗಣೇಶನಿಗೆ ಪೂಜೆ ಸಲ್ಲಿಸಿದರು.

ವಿಧಾ‌ನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಸಂಸದ ಪಿ.ಸಿ. ಗದ್ದಿಗೌಡರ ಮತ್ತಿತರರು ಇದ್ದರು.

ADVERTISEMENT

ಬೆಂಬಲಿಗರ ಮೆರವಣಿಗೆಯೊಂದಿಗೆ ಏಪ್ರಿಲ್‌ 17ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.