ನಾನು ಕಾಂಗ್ರೆಸ್ ಸೇರುವುದಿಲ್ಲ. ಆದರೆ, ಬಿಜೆಪಿ ಶುದ್ಧೀಕರಣ ಮಾಡುವುದೇ ನನ್ನ ಮುಂದಿನ ಉದ್ದೇಶ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಸಿಗದೇ ಇರುವುದಕ್ಕೆ ನೋವಾಗಿದೆ. ನನಗೆ ಅನ್ಯಾಯ ಮತ್ತು ನೋವುಂಟು ಮಾಡಿದವರು ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಲಿದ್ದಾರೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.