ವಾಯುದಳದ ಮೂರು ಹೆಲಿಕಾಪ್ಟರ್ಗಳು ಏಕಕಾಲಕ್ಕೆ ಬಂದಿಳಿದಿದ್ದರಿಂದ ಉಂಟಾದ ಶಬ್ದದಿಂದಾಗಿ ಪ್ರಾಣಿಗಳು ದಟ್ಟ ಅರಣ್ಯದೊಳಗೆ ಹೋಗಿವೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಡೀಪುರದಲ್ಲಿ ಹುಲಿಗಳು ಕಾಣಿಸಿಲ್ಲ. ಈ ಸಾಮಾನ್ಯ ಜ್ಞಾನವೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಇಲ್ಲವೇ? ಎಂದು ಸಂಸದ ಪ್ರತಾಪ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.