ADVERTISEMENT

ಕೆ.ಆರ್.ಪೇಟೆಯಲ್ಲಿ ಕಮಲ‌ ಅರಳಿಸಿದ್ದ ನಾರಾಯಣಗೌಡಗೆ ಸೋಲು: 3ನೇ ಸ್ಥಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮೇ 2023, 9:15 IST
Last Updated 13 ಮೇ 2023, 9:15 IST
 ಸಚಿವ ನಾರಾಯಣಗೌಡ
ಸಚಿವ ನಾರಾಯಣಗೌಡ   

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಮಲ‌‌ ಅರಳಿಸಿ ಇತಿಹಾಸ ನಿರ್ಮಿಸಿದ್ದ ಸಚಿವ ಕೆ.ಸಿ.ನಾರಾಯಣಗೌಡ 3ನೇ ಸ್ಥಾನ ಪಡೆದಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ಜಯ ಗಳಿಸಿದ್ದು ನಾರಾಯಣಗೌಡರು 3ನೇ ಸ್ಥಾನಕ್ಕೆ‌ ತೃಪ್ತಿ ಪಟ್ಟುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ದೇವರಾಜು 2ನೇ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT