ADVERTISEMENT

Karnataka Election Results 2023: ದಿನೇಶ್‌ ಗುಂಡೂರಾವ್‌ಗೆ ಪ್ರಯಾಸದ ಗೆಲುವು

​ಪ್ರಜಾವಾಣಿ ವಾರ್ತೆ
Published 13 ಮೇ 2023, 8:25 IST
Last Updated 13 ಮೇ 2023, 8:25 IST
   

ಬೆಂಗಳೂರು: ಗಾಂಧಿನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್ ಗುಂಡೂರಾವ್‌ ಅವರು ಪ್ರಯಾಸದ ಗೆಲುವು ಸಾಧಿಸಿದ್ಧಾರೆ.

ಆರಂಭದಿಂದ ಬಿಜೆಪಿಯ ಸಪ್ತಗಿರಿಗೌಡ ಅವರು ತೀವ್ರವೊಡ್ಡಿದ್ದರು. ದಿನೇಶ್‌ 113 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಒಂದು ಹಂತದಲ್ಲಿ ದಿನೇಶ್‌ ಗುಂಡೂರಾವ್‌ ಹಿನ್ನಡೆ ಅನುಭವಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.