ಬಾಗಲಕೋಟೆ: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸೋತಿದ್ದಾರೆ.
ಮುಧೋಳ ದಲ್ಲಿ ಕಾರಜೋಳ ವಿರುದ್ಧ ಕಾಂಗ್ರೆಸ್ ನ ಆರ್.ಬಿ. ತಿಮ್ಮಾಪುರ, ಬೀಳಗಿ ಕ್ಷೇತ್ರದಲ್ಲಿ ನಿರಾಣಿ ವಿರುದ್ಧ ಜೆ.ಟಿ. ಪಾಟೀಲ ಗೆಲುವು ಸಾಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.