ಸಿರಿಗೆರೆ (ಚಿತ್ರದುರ್ಗ): ಇಲ್ಲಿಗೆ ಸಮೀಪದ ವಿಜಾಪುರ ಗ್ರಾಮದಲ್ಲಿ ಇಂದು ದಾಂಪತ್ಯಕ್ಕೆ ಕಾಲಿಟ್ಟ ಅರುಣ್ ಮತ್ತು ಕಾವ್ಯ ಮತಚಲಾಯಿಸಿದರು..
ಮಾಂಗಲ್ಯಸೂತ್ರ ಧಾರಣೆಯ ನಂತರ ಮತಗಟ್ಟೆ 13 ಕ್ಕೆ ತೆರಳಿ ಸರತಿ ಸಾಲಿನಲ್ಲಿ ನಿಂತು ಇಬ್ಬರೂ ತಮ್ಮ ಮತ ಚಲಾಯಿಸಿದರು.
ಅರುಣ್ ಮತ್ತು ಕಾವ್ಯ ಇಬ್ಬರೂ ವಿಜಾಪುರ ಗ್ರಾಮದವರು. ಮತಗಟ್ಥೆ 13 ರ ಮತದಾರರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.