ನವದೆಹಲಿ: 'ಈ ದೇಶದಲ್ಲಿ ನಿಷ್ಠೆಯ ಪ್ರತೀಕವಾಗಿ ರೂಪುಗೊಂಡಿದ್ದಾರೆ ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲ. ಇನ್ನು ಮುಂದೆ ಭಾರತದ ಪ್ರತಿಯೊಬ್ಬ ಪ್ರಜೆಯೂ ತಮ್ಮ ನಾಯಿಗೆ ವಜುಭಾಯಿ ವಾಲಾ ಎಂದು ಹೆಸರಿಡಬಹುದು. ಅವರಷ್ಟು ನಿಷ್ಠಾವಂತರು ಬೇರೆ ಯಾರೂ ಇರಲ್ಲ. ಹೀಗೆ ಹೇಳಿದ್ದು ಕಾಂಗ್ರೆಸ್ನ ಸಂಜಯ್ ನಿರುಪಮ್.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.