ADVERTISEMENT

ಬಹುಮತ ಸಾಬೀತಿಗೆ ಕಾಲಾವಕಾಶ ನೀಡಿರುವುದು ಏಕೆ? ಕುಮಾರ ಸ್ವಾಮಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 16 ಮೇ 2018, 17:19 IST
Last Updated 16 ಮೇ 2018, 17:19 IST
ಬಹುಮತ ಸಾಬೀತಿಗೆ ಕಾಲಾವಕಾಶ ನೀಡಿರುವುದು ಏಕೆ? ಕುಮಾರ ಸ್ವಾಮಿ ಪ್ರಶ್ನೆ
ಬಹುಮತ ಸಾಬೀತಿಗೆ ಕಾಲಾವಕಾಶ ನೀಡಿರುವುದು ಏಕೆ? ಕುಮಾರ ಸ್ವಾಮಿ ಪ್ರಶ್ನೆ   

ಬೆಂಗಳೂರು: ಬಹುಮತ ಸಾಬೀತು ಪಡಿಸಲು 15 ದಿನ ಕಾಲಾವಕಾಶ ನೀಡಿರುವುದನ್ನು ಎಚ್‌.ಡಿ.ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ರಾಜ್ಯಪಾಲರು ಸರ್ಕಾರ ರಚನೆ ಮಾಡಲು ಅವಕಾಶ ನೀಡಿರುವುದಕ್ಕೆ ಅಸಮಾಧಾನವಿಲ್ಲ ಆದರೆ ಪ್ರಧಾನಿ ನರೆಂದ್ರ ಮೋದಿ ಅವರ ಇಬ್ಬಗೆ ನೀತಿ ಬೇಸರ ತರಿಸಿದೆ ಎಂದು ತಿಳಿಸಿದ್ದಾರೆ.

ಬಹುಮತ ಸಾಬೀತಿಗೆ ಎರಡು ಅಥವಾ ಮೂರು ದಿನ ನೀಡಬೇಕು ಆದರೆ 15 ದಿನ ಅವಕಾಶ ನೀಡಿರುವುದು ಏಕೆ ಎಂದು ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.