ಬೆಂಗಳೂರು: ‘ಹೂಡಿಕೆ, ಸಂಶೋಧನೆ ಮತ್ತು ಪ್ರಗತಿಪರ ನೀತಿಗಳಲ್ಲಿ ನಂಬರ್– 1 ಸ್ಥಾನದಲ್ಲಿರುವ ಕರ್ನಾಟಕಕ್ಕೆ ನಿಮಗೆ ಸ್ವಾಗತ. ಮಹದಾಯಿ ನೀರಿನ ಸಮಸ್ಯೆ ನಿವಾರಣೆ ಮಾಡಲು ಪ್ರಯತ್ನಿಸಿ’ ಎಂದು ಪ್ರಧಾನಿಗೆ ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.