ADVERTISEMENT

ಅಧಿಕಾರಿಗಳಿಗೆ ಬೆದರಿಸಿ ಅಕ್ರಮ ಲಾಭ ಮಾಡಿಕೊಳ್ಳುವ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ: ಆಯನೂರು ಮಂಜುನಾಥ್‌

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2018, 6:07 IST
Last Updated 22 ಫೆಬ್ರುವರಿ 2018, 6:07 IST
ಅಧಿಕಾರಿಗಳಿಗೆ ಬೆದರಿಸಿ ಅಕ್ರಮ ಲಾಭ ಮಾಡಿಕೊಳ್ಳುವ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ: ಆಯನೂರು ಮಂಜುನಾಥ್‌
ಅಧಿಕಾರಿಗಳಿಗೆ ಬೆದರಿಸಿ ಅಕ್ರಮ ಲಾಭ ಮಾಡಿಕೊಳ್ಳುವ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ: ಆಯನೂರು ಮಂಜುನಾಥ್‌   

ಉಡುಪಿ: ಅಧಿಕಾರಿಗಳಿಗೆ ಬೆದರಿಸಿ ಅಕ್ರಮ ಲಾಭ ಮಾಡಿಕೊಳ್ಳುವ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ. ಕಾನೂನು ರಹಿತ ಗೂಂಡಾ ರಾಜ್ಯವಾಗಿದೆ ಕರ್ನಾಟಕ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್‌ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಹಲವಾರು ಘಟನೆಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪ್ರವಾಸದಿಂದ ಕಾಂಗ್ರೆಸ್ ಮುಖಂಡರು ವಿಚಲಿತರಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.

ಹಲ್ಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಸಚಿವ ಅನಂತ ಕುಮಾರ ಹೆಗಡೆ ಅವರ ಮೇಲೆ ಕ್ರಮ ಕೈಗೊಳ್ಳಬೇಡಿ ಎಂದು ನಾವು ಹೇಳಿರಲಿಲ್ಲ ಎಂದು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.