
ಪ್ರಜಾವಾಣಿ ವಾರ್ತೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ತಿನವರು ಮಹಾತ್ಮ ಗಾಂಧೀಜಿ ಮತ್ತು ನೆಹರೂ ಅವರ ವಿಚಾರಧಾರೆಯ ಮಾರ್ಗದಲ್ಲಿ ನಡೆಯುತ್ತಿದ್ದಾರೆ. ಆದರೆ ಕಾಂಗ್ರೆಸ್ಸಿಗರು ಇದಕ್ಕೆ ತಿಲಾಂಜಲಿ ಇಟ್ಟಿದ್ದಾರೆ. ಐಷಾರಾಮಿ ಜೀವನ ನಡೆಸುತ್ತ ಗ್ರಾಮ ಸ್ವರಾಜ್ಯ, ಸಮಾನತೆಯ ಬಗ್ಗೆ ಮಾತನಾಡುತ್ತಾರೆ
–ತೇಜಸ್ವಿನಿ ಗೌಡ, ಬಿಜೆಪಿ ನಾಯಕಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.