ಜೆಡಿಎಸ್ ಅಲೆ ರಾಜ್ಯದಲ್ಲಿಯೇ ಇಲ್ಲ. ಜಿಲ್ಲೆಯಲ್ಲಿ ಕಾಣಲು ಸಾಧ್ಯವೇ? ಬಂಗಾರಪ್ಪ ಅವರ ಮಗಳು ಎಂಬ ಒಂದೇ ಒಂದು ಕಾರಣದಿಂದ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕಿಳಿಸಲಾಗಿದೆಯೇ ಹೊರತು ಗೆಲ್ಲಲಿ ಎಂದಲ್ಲ
- ಕೆ.ಎಸ್.ಈಶ್ವರಪ್ಪ, ಬಿಜೆಪಿ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.