ಸ್ವಾತಂತ್ರ್ಯಾನಂತರದ ಎಲ್ಲ ಚುನಾವಣೆಗಳನ್ನೂ ನಾನು ಕಂಡಿದ್ದೇನೆ. ಈವರೆಗೆ ನಡೆದ 15 ಚುನಾವಣೆಗಳಲ್ಲಿ ಎಂದೂ ಕಾಂಗ್ರೆಸ್ನ ಸೋಲು ಇಷ್ಟೊಂದು ಖಚಿತವಾಗಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಲು ನಿರಂತರವಾಗಿ ಕೆಲಸ ಮಾಡುತ್ತಿರುವ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರಿಗೆ ನಾವು ಕೃತಜ್ಞರಾಗಿರಬೇಕು.
ಎಲ್.ಕೆ. ಅಡ್ವಾಣಿ, ಬಿಜೆಪಿ ನಾಯಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.