ಯುಪಿಎ ಮತ್ತು ಎನ್ಡಿಎ ಸರ್ಕಾರಗಳ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತು ಹಾಕುವುದು ಎಎಪಿಯ ಉದ್ದೇಶ. ಸಾಮಾನ್ಯ ಜನರು ಮುಂದೆ ಬಾರದೇ ಇದ್ದರೆ ವ್ಯವಸ್ಥೆ ಭ್ರಷ್ಟವಾಗಿಯೇ ಉಳಿಯುತ್ತದೆ
–ಅರವಿಂದ ಕೇಜ್ರಿವಾಲ್, ಎಎಪಿ ಮುಖ್ಯಸ್ಥ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.