ಮಂತ್ರದಂಡದಿಂದ ಒಂದೇ ದಿನದಲ್ಲಿ ಎಲ್ಲವನ್ನೂ ಬದಲಾಯಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ದೊಡ್ಡ ಸುಳ್ಳುಗಾರನನ್ನು ದೇಶ ಪ್ರಧಾನಿಯಾಗಿ ಆರಿಸಬೇಕೇ? ಪ್ರಜಾಪ್ರಭುತ್ವದಲ್ಲಿ ಯಾರೋ ಒಬ್ಬರು ಬಂದು ಅಧಿಕಾರವನ್ನು ಬಾಚಿಕೊಳ್ಳಲು ಅವಕಾಶ ಕೊಡಬಾರದು
-ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.