ADVERTISEMENT

ಕೆಂಪೇಗೌಡ: ಈ ವಾರ ತೆರೆಗೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2011, 19:30 IST
Last Updated 10 ಮಾರ್ಚ್ 2011, 19:30 IST


ಆರ್.ಶಂಕರ್ ನಿರ್ಮಾಣದ ‘ಕೆಂಪೇಗೌಡ’ದಲ್ಲಿ ಸುದೀಪ್, ರಾಗಿಣಿ ನಾಯಕ-ನಾಯಕಿ. ಗಿರೀಶ್ ಕಾರ್ನಾಡ್, ಅಶೋಕ್, ಜೈಜಗದೀಶ್, ಅಶೋಕ್ ಖೇಣಿ, ತಾರಾ, ಚಿತ್ರಾ ಶೆಣೈ, ಸಂಗೀತ, ದತ್ತಣ್ಣ, ಶರಣ್, ಬುಲೆಟ್ ಪ್ರಕಾಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಎಸ್.ಕೃಷ್ಣ ಛಾಯಾಗ್ರಹಣ, ಅರ್ಜುನ್ ಸಂಗೀತ, ನಾಗೇಂದ್ರ ಅರಸ್ ಸಂಕಲನ, ರವಿವರ್ಮ-ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ, ಅರುಣ್ ಸಾಗರ್ ಕಲಾ ನಿರ್ದೇಶನ, ಹರ್ಷ-ಪ್ರದೀಪ್ ಅಂಥೋಣಿ ನೃತ್ಯ ನಿರ್ದೇಶನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.