ADVERTISEMENT

ಗುರು ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

​ಪ್ರಜಾವಾಣಿ ವಾರ್ತೆ
Published 12 ಜುಲೈ 2012, 19:30 IST
Last Updated 12 ಜುಲೈ 2012, 19:30 IST

ಜಗ್ಗೇಶ್ ನಿರ್ಮಿಸಿ, ನಿರ್ದೇಶಿಸುತ್ತಿರುವ `ಗುರು~ ಚಿತ್ರದ ಚಿತ್ರೀಕರಣ ನಿರಂತರವಾಗಿ ನಡೆಯುತ್ತಿದೆ. ಗುರುರಾಜ್ ನಾಯಕ. ಉಳಿದಂತೆ ಯತಿರಾಜ್, ರಶ್ಮಿ ಗೌತಮ್, ಗೌತಮಿ, ಶ್ರಿನಿವಾಸಮೂರ್ತಿ, ಶೋಭರಾಜ್, ಕಿಲ್ಲರ್ ವೆಂಕಟೇಶ್, ಶಂಕರ್ ಪಾಟೀಲ್, ಶೈಲಶ್ರೀ, ಅಭಿಜಿತ್, ಜೀವನ್ ತಾರಾಗಣದಲ್ಲಿದ್ದಾರೆ.

ವಿನಯಚಂದ್ರ ಸಂಗೀತ, ರಮೇಶ್‌ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಟಿ.ಎ.ಆನಂದ್ ಸಹ ನಿರ್ದೇಶನ ಹಾಗೂ ರವಿಶಂಕರ್ ನಿರ್ಮಾಣ ನಿರ್ವಹಣೆ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT