ADVERTISEMENT

ದೊಡ್ದಗಣಪತಿ ದೇಗುಲದಲ್ಲಿ ಜಿದ್ದಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2012, 19:30 IST
Last Updated 5 ಜುಲೈ 2012, 19:30 IST

ಅಮರ್‌ಚಂದ್‌ಜೈನ್ ಹಾಗೂ ವಿಜಯ್ ಸುರಾನಾ ನಿರ್ಮಿಸುತ್ತಿರುವ ನೂತನ ಚಿತ್ರ `ಜಿದ್ದಿ~ ಕಳೆದವಾರ ಬೆಂಗಳೂರಿನ ದೊಡ್ಡಗಣಪತಿ ದೇಗುಲದಲ್ಲಿ ಸರಳ ಪೂಜಾ ಸಮಾರಂಭದೊಂದಿಗೆ ಆರಂಭವಾಯಿತು.

ಆಗಸ್ಟ್ ಮೂರರಿಂದ ನಿರಂತರ ಚಿತ್ರೀಕರಣ ಆರಂಭವಾಗಲಿದ್ದು, ಬಹುತೇಕ ಚಿತ್ರೀಕರಣ ಬೆಂಗಳೂರಿನಲ್ಲಿನಡೆಯಲಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಗಿರಿಧರ್ ದಿವಾನ್ ಸಂಗೀತ ನೀಡುತ್ತಿದ್ದಾರೆ. ಪ್ರ್ವಲ್ ದೇವರಾಜ್ ನಾಯಕರಾಗಿ ನಟಿಸು್ತಿ್ದು, ಉಳಿದ ನಟನಟಿಯರ ಆ್ಕೆ ಕಾರ್ಯ ನಡೆಯು್ತಿದೆ.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.