ಬೆಂಗಳೂರು: ಇನ್ನು ಮುಂದೆ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ನಟ ಸುದೀಪ್ ನಿರ್ಧರಿಸಿದ್ದಾರೆ.
ತಮ್ಮ ನಿರ್ಧಾರದ ಪತ್ರವನ್ನು ಸುದೀಪ್ ಮಂಗಳವಾರ ಟ್ವೀಟ್ ಮಾಡಿದ್ದಾರೆ.
‘ಹುಟ್ಟು ಹಬ್ಬದ ನೆಪದಲ್ಲಿ ದುಂದು ವೆಚ್ಚ ಮಾಡುವ ಬದಲು ಆ ಹಣವನ್ನು ಬಡವರಿಗೆ ದಾನ ಮಾಡಿ. ಅದೇ ನೀವು ನನಗೆ ನೀಡುವ ನಿಜವಾದ ಉಡುಗೊರೆ’ ಎಂದು ಸುದೀಪ್ ಈ ಪತ್ರದಲ್ಲಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.