ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟರಾಗಿ ತಮ್ಮದೇ ಛಾಪು ಮೂಡಿಸಿದ್ದ ದ್ವಾರಕೀಶ್, ನಿರ್ಮಾಪಕರಾಗಿ ಮಹೋನ್ನತ ಚಿತ್ರಗಳನ್ನು ಚಂದನವನಕ್ಕೆ ಕಾಣಿಕೆಯಾಗಿ ನೀಡಿದ್ದರು. ನಿರ್ಮಾಪಕರಾಗಿ ಅವರು ಎದುರಿಸಿದ್ದ ಸವಾಲುಗಳನ್ನು ಅವರೇ ಒಮ್ಮೆ ಹೇಳಿಕೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.