ADVERTISEMENT

ನಟ ದರ್ಶನ್‌ಗೆ ಅನಾರೋಗ್ಯ: ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 10:46 IST
Last Updated 4 ಮಾರ್ಚ್ 2020, 10:46 IST
   

ಮೈಸೂರು: ನಟ ದರ್ಶನ್‌ ಅವರು ಅನಾರೋಗ್ಯದಿಂದ ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಬರ್ಟ್‌ ಸಿನಿಮಾ ಶೂಟಿಂಗ್‌ನಲ್ಲಿ ಮಗ್ನವಾಗಿರುವ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಆಸ್ಪತ್ರೆ ಆವರಣದಲ್ಲಿ ಅಭಿಮಾನಿಗಳು ಹಾಗೂ ಬೆಂಬಲಿಗರು ಸೇರಿದ್ದಾರೆ. ವೈದ್ಯರು ಅಧಿಕೃತವಾಗಿ ಇನ್ನಷ್ಟೇ ಮಾಹಿತಿ ನೀಡಬೇಕಿದೆ.

ಹೆಚ್ಚಿನ ಮಾಹಿತಿನಿರೀಕ್ಷಿಸಲಾಗುತ್ತಿದೆ....

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.