ADVERTISEMENT

ಉಡುಪಿಯ ಕಡಿಯಾಳಿ ದೇವಿಯ ಫೋಟೊ ಹಂಚಿಕೊಂಡ ಬಿಗ್ ಬಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 16:24 IST
Last Updated 18 ಜೂನ್ 2022, 16:24 IST
ಉಡುಪಿಯ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಹಾಗೂ ಮಹಿಷಮರ್ದಿನಿ ದೇವಿಯ ಚಿತ್ರವನ್ನು ಬಿಗ್‌ ಬಿ ಅಮಿತಾಬ್ ಬಚ್ಚನ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ತಿಳಿಸಿದ್ದಾರೆ.
ಉಡುಪಿಯ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಹಾಗೂ ಮಹಿಷಮರ್ದಿನಿ ದೇವಿಯ ಚಿತ್ರವನ್ನು ಬಿಗ್‌ ಬಿ ಅಮಿತಾಬ್ ಬಚ್ಚನ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ತಿಳಿಸಿದ್ದಾರೆ.   

ಉಡುಪಿಯ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಹಾಗೂ ಮಹಿಷಮರ್ದಿನಿ ದೇವಿಯ ಚಿತ್ರವನ್ನು ಬಿಗ್‌ ಬಿ ಅಮಿತಾಬ್ ಬಚ್ಚನ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.