ADVERTISEMENT

Video: ಅಂತ, ಹಿಮಪಾತ ಚಿತ್ರಕ್ಕೆ ಕಾರಣ ಪ್ರಜಾವಾಣಿಯ ‘ಸುಧಾ’: ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 2:53 IST
Last Updated 19 ನವೆಂಬರ್ 2022, 2:53 IST

ನಾಡಿನ ವಿಶ್ವಾಸಾರ್ಹ ಕನ್ನಡ ದಿ‌ನಪತ್ರಿಕೆ 'ಪ್ರಜಾವಾಣಿ'ಗೆ ಈಗ ಅಮೃತ ಮಹೋತ್ಸವದ ಸಂಭ್ರಮ. ಸಂಸ್ಥೆಯ ವಾರಪತ್ರಿಕೆ ‘ಸುಧಾ’ದಲ್ಲಿ ಪ್ರಕಟವಾಗಿದ್ದ ಅಂತ ಮತ್ತು ಹಿಮಪಾತ ಕಾದಂಬರಿಗಳನ್ನು ಚಲನಚಿತ್ರಗಳನ್ನಾಗಿ ರೂಪಿಸಿದ್ದು, ತಮ್ಮ ವೃತ್ತಿಜೀವನದ ಅತಿ ಮಹತ್ವದ ಘಟ್ಟ ಎಂದು ಹೆಮ್ಮೆಯಿಂದ ಹೇಳುವ, ಹಿರಿಯ ನಿರ್ದೇಶಕ ಬಾಬು ರಾಜೇಂದ್ರ ಸಿಂಗ್ ಬಾಬು, ‘ಪ್ರಜಾವಾಣಿ’ಯೊಂದಿಗಿನ ತಮ್ಮ ನಂಟನ್ನು ಹಂಚಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT