ADVERTISEMENT

PHOTOS: ಪುನೀತ್ ರಾಜ್‌ಕುಮಾರ್‌ ಸಮಾಧಿಗೆ ಕುಟುಂಬಸ್ಥರಿಂದ ಹಾಲು–ತುಪ್ಪ ಕಾರ್ಯ

ನಟ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ (ಮಂಗಳವಾರ) ಐದು ದಿನಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ಅವರ ಸಮಾಧಿಗೆ ಕುಟುಂಬಸ್ಥರು ಹಾಲು –ತುಪ್ಪ ಕಾರ್ಯ ನೆರವೇರಿಸಿದರು. ಕಾರ್ಯದಲ್ಲಿ ಕುಟುಂಬದ ಆಪ್ತರಷ್ಟೇ ಭಾಗವಹಿಸಿದ್ದಾರೆ. ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಕಂಠೀರವ ಸ್ಟುಡಿಯೊ ಬಳಿ ಪೊಲೀಸರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದೆ. -ಪ್ರಜಾವಾಣಿ ಚಿತ್ರಗಳು / ಬಿ.ಎಚ್. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 8:16 IST
Last Updated 2 ನವೆಂಬರ್ 2021, 8:16 IST
ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಗೆ ಕುಟುಂಬಸ್ಥರು ಹಾಲು –ತುಪ್ಪ ಕಾರ್ಯ ನೆರವೇರಿಸಿದರು.
ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಗೆ ಕುಟುಂಬಸ್ಥರು ಹಾಲು –ತುಪ್ಪ ಕಾರ್ಯ ನೆರವೇರಿಸಿದರು.   
ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಗೆ ಕುಟುಂಬಸ್ಥರು ಹಾಲು –ತುಪ್ಪ ಕಾರ್ಯ ನೆರವೇರಿಸಿದರು.
ಪುನೀತ್‌ ರಾಜ್‌ಕುಮಾರ್‌ ಅವರ ಪತ್ನಿ ಅಶ್ವಿನಿ, ಹಿರಿಯ ಪುತ್ರಿ ಧೃತಿ ಹಾಗೂ ಕಿರಿಯ ಪುತ್ರಿ ವಂದಿತಾ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಪುನೀತ್‌ ರಾಜ್‌ಕುಮಾರ್‌ ಅವರ ಪತ್ನಿ ಅಶ್ವಿನಿ, ಹಿರಿಯ ಪುತ್ರಿ ಧೃತಿ ಹಾಗೂ ಕಿರಿಯ ಪುತ್ರಿ ವಂದಿತಾ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಪುನೀತ್‌ ರಾಜ್‌ಕುಮಾರ್‌ ಅವರ ಪತ್ನಿ ಅಶ್ವಿನಿ, ಹಿರಿಯ ಪುತ್ರಿ ಧೃತಿ ಹಾಗೂ ಕಿರಿಯ ಪುತ್ರಿ ವಂದಿತಾ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.