ADVERTISEMENT

Video | ನನ್ನ ದರ್ಶನ್‌ ನಡುವೆ ವೈಮನಸ್ಸಿರುವುದು ನಿಜ: ಧ್ರುವ ಸರ್ಜಾ

ಪ್ರಜಾವಾಣಿ ವಿಶೇಷ
Published 6 ಅಕ್ಟೋಬರ್ 2023, 13:39 IST
Last Updated 6 ಅಕ್ಟೋಬರ್ 2023, 13:39 IST

ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ನಟ ಧ್ರುವ ಸರ್ಜಾ ನಡುವೆ ಎದ್ದಿದ್ದ ಮನಸ್ತಾಪದ ಬಗ್ಗೆ ಕೊನೆಗೂ ಧ್ರುವಾ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿರುವ ಧ್ರುವ ಸರ್ಜಾ ದರ್ಶನ್ ಬಳಿ ಕೇಳಬೇಕಾದ ಪ್ರಶ್ನೆಗಳಿವೆ ಅದನ್ನು ಅವರ ಬಳಿಯೇ ಕೇಳುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.