ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಅಭಿಮಾನಿಗೆ ಕಂಬನಿ ಮಿಡಿದಿರುವ ನಟ ಕಿಚ್ಚ ಸುದೀಪ್ಮೃತ ಅಭಿಮಾನಿಯ ಫೋಟೋವನ್ನು ಟ್ವಿಟರ್ ಡಿಪಿ ಮಾಡಿಕೊಂಡಿದ್ದಾರೆ.
ಸಾಕಷ್ಟು ವರ್ಷಗಳಿಂದ ಸುದೀಪ್ ಅಭಿಮಾನಿ ಬಳಗದಲ್ಲಿ ಗುರುತಿಸಿಕೊಂಡಿದ್ದ ನಂದೀಶ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಅಭಿಮಾನಿ ಸಾವಿಗೆ ಸಂತಾಪ ಸೂಚಿಸಿ,ಫೋಟೋವನ್ನ ಟ್ವಿಟರ್ ಡಿಪಿ ಮಾಡಿಕೊಂಡಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಭಿಮಾನಿಗಳನ್ನು ಪೂಜಿಸುವುದು ಕಿಚ್ಚ ಸುದೀಪ್ ಎಂದು ಕೆಲವರು ಕಮೆಂಟ್ಗಳನ್ನು ಹಾಕಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.