‘ತಮಿಳು ನಟ ಸತ್ಯರಾಜ್ ಅವರ ಹೇಳಿಕೆಗೂ ನಮಗೂ ಯಾವುದೇ ಸಂಬಂಧವಿಲ್ಲ, ಅದು ಅವರ ವೈಯಕ್ತಿಕ ಹೇಳಿಕೆ, ಅವರ ಮೇಲಿನ ಕೋಪವನ್ನು ಬಾಹುಬಲಿ–2 ಸಿನಿಮಾದ ಮೇಲೆ ತೋರಿಸಬಾರದು’ ಎಂದು ನಿರ್ದೇಶಕ ಎಸ್.ಎಸ್.ರಾಜಮೌಳಿ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.