ಆರ್.ಆರ್.ಆರ್ ಚಿತ್ರತಂಡದ ಸುದ್ದಿಗೋಷ್ಠಿ
ದೇವನಹಳ್ಳಿ ಬಳಿ ಆರ್ಆರ್ಆರ್ ಸಿನಿಮಾ ತಂಡದ ಸುದ್ದಿಗೋಷ್ಟಿ ನಡೆಯುತ್ತಿದೆ. ನಿರ್ದೇಶಕ ರಾಜಮೌಳಿ ಸೇರಿದಂತೆ ನಟರಾದ ರಾಮಚರಣ್, ಜೂನಿಯರ್ ಎನ್ಟಿಆರ್ ಭಾಗವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.