ADVERTISEMENT

ಅಪ್ಪುನ ಸ್ಕ್ರೀನ್ ಮೇಲೆ ನೋಡಲು ಕಾಯುತ್ತಿದ್ದೇನೆ: ತಮಿಳು ನಟ ಸೂರ್ಯ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2022, 8:20 IST
Last Updated 23 ಅಕ್ಟೋಬರ್ 2022, 8:20 IST

ಅರಮನೆ ಮೈದಾನದಲ್ಲಿ ನಡೆದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದ ತಮಿಳು ನಟ ಸೂರ್ಯ ಪುನೀತ್ ಅವರ ಗಂಧದಗುಡಿ ಸಿನಿಮಾ ಈವೆಂಟ್ ಗೆ ಬಂದಿರುವುದು ಸಂತಸ ತಂದಿದೆ. ಮತ್ತೊಮ್ಮೆ ಸ್ಕ್ರೀನ್ ಮೇಲೆ ಅಪ್ಪು ಅವರನ್ನು ನೋಡಲು ನಾನು ಕಾಯುತ್ತಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.