ADVERTISEMENT

ತೆಲುಗು ಚಿತ್ರ ಗೀತರಚನೆಕಾರ ಸಿರಿವೆನ್ನಲ ಸೀತಾರಾಮ ಶಾಸ್ತ್ರಿ ನಿಧನ

ಪಿಟಿಐ
Published 30 ನವೆಂಬರ್ 2021, 15:53 IST
Last Updated 30 ನವೆಂಬರ್ 2021, 15:53 IST
ಸೀತಾರಾಮ ಶಾಸ್ತ್ರಿ
ಸೀತಾರಾಮ ಶಾಸ್ತ್ರಿ   

ಹೈದರಾಬಾದ್‌: ತೆಲುಗು ಚಿತ್ರರಂಗದ ಪ್ರಸಿದ್ಧ ಗೀತರಚನೆಕಾರ, ಪದ್ಮಶ್ರೀ ಪುರಸ್ಕೃತ ‘ಸಿರಿವೆನ್ನಲ’ ಸೀತಾರಾಮ ಶಾಸ್ತ್ರಿ (66) ಅವರು ಶ್ವಾಸಕೋಶ ಕ್ಯಾನ್ಸರ್ ಸಂಬಂಧಿತ ತೊಂದರೆಗಳಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ನ್ಯುಮೋನಿಯಾದಿಂದ ಬಳಲುತ್ತಿದ್ದರಿಂದ ಅವರನ್ನು ನ.24ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT