ಬೇಸಿಗೆಯಲ್ಲಿ ಕೊಳವೆಬಾವಿ, ತೆರೆದ ಬಾವಿ, ಕೆರೆಗಳು ಬತ್ತುವುದರಿಂದ ಕುಡಿಯುವ ನೀರಿಗೆ ಜಿಲ್ಲೆಯಲ್ಲಿ ತೊಂದರೆ ಎದುರಾಗುವುದು ಸಹಜ. ಇದನ್ನು ತಪ್ಪಿಸಲು ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಕೆ ಅನಿವಾರ್ಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.