ADVERTISEMENT

World Environment Day: ಮನೆಯಲ್ಲಿಯೇ ತಯಾರಿಸಿ ಗೊಬ್ಬರ...

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 4:59 IST
Last Updated 5 ಜೂನ್ 2022, 4:59 IST

ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಕ್ರಿಯಾಶೀಲವಾಗಿರುವ ವಾಣಿ ಮೂರ್ತಿ, ಮನೆಯ ತ್ಯಾಜ್ಯವನ್ನು ಬಳಸಿ ರಸಗೊಬ್ಬರ ತಯಾರಿಸುವುದರಲ್ಲಿ ಎಕ್ಸ್‌ಪರ್ಟ್. ಇರುವ ಒಂದು ಭೂಮಿಯನ್ನು ಮನೆಯ ತ್ಯಾಜ್ಯ ನಿರ್ವಹಣೆಯ ಮೂಲಕ ಹೇಗೆ ಉಳಿಸಿಕೊಳ್ಳಬಹುದು ಎನ್ನುವುದನ್ನು ತುಂಬಾ ಅಚ್ಚುಕಟ್ಟಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.