ಭರಮಸಾಗರ ಸಮೀಪದ ನಂದೀಹಳ್ಳಿಯ ನಿವಾಸಿ ವೀರಾಚಾರಿ ಹೊಟ್ಟೆಪಾಡಿಗಾಗಿ ಕುಲುಮೆ ಕೆಲಸ ಮಾಡಿದರೂ ಅವರ ಪರಿಸರ ಪ್ರೇಮ ಕುಂದಲಿಲ್ಲ. ಗಿಡ, ಮರಗಳನ್ನು ಮಕ್ಕಳಂತೆ ಬೆಳೆಸುವ ಇವರ ಪ್ರವೃತ್ತಿ ಎಲ್ಲರಿಗೂ ಮಾದರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.