ADVERTISEMENT

ಅಕ್ಷಯ ನವಮಿ ಆಚರಣೆ: ನೆಲ್ಲಿಕಾಯಿ ಮರಕ್ಕೆ ಪೂಜೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2017, 19:30 IST
Last Updated 29 ಅಕ್ಟೋಬರ್ 2017, 19:30 IST
ಕಾರ್ತಿಕ ಮಾಸದ ಅಕ್ಷಯ ನವಮಿ ಆಚರಣೆಯ ಭಾಗವಾಗಿ ಜಾರ್ಖಂಡ್‌ನ ಧನಬಾದ್ ಜಿಲ್ಲೆಯ ಹೀರಾಪುರದಲ್ಲಿ ಭಕ್ತರು ನೆಲ್ಲಿಕಾಯಿ ಮರಕ್ಕೆ ಪೂಜೆ ಸಲ್ಲಿಸಿದರು. ಸತ್ಯ ಯುಗ ಇದೇ ದಿನ ಆರಂಭವಾಯಿತು ಎನ್ನುವ ನಂಬಿಕೆ ಇದೆ. ಹಾಗಾಗಿ ಸತ್ಯ ಯುಗಾದಿ ಎಂದೂ ಕರೆಯಲಾಗುವ ಈ ದಿನ ಉತ್ತಮ ಕಾರ್ಯ ಮಾಡುವುದರಿಂದ ಪುಣ್ಯ ದೊರೆಯುತ್ತದೆ ಎನ್ನಲಾಗುತ್ತದೆ –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.