ADVERTISEMENT

ಆರತಕ್ಷತೆ ಸಮಯ

​ಪ್ರಜಾವಾಣಿ ವಾರ್ತೆ
Published 18 ಜುಲೈ 2015, 19:09 IST
Last Updated 18 ಜುಲೈ 2015, 19:09 IST
ರಾಜ್ಯ ಕ್ರಿಕೆಟ್‌ ತಂಡದ ಆಟಗಾರ ಉದಿತ್‌ ಪಟೇಲ್ ಹಾಗೂ ನಿಧಿ ಅವರ ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಶನಿವಾರ ನಡೆಯಿತು. ಕೆಎಸ್‌ಸಿಎ ಕಾರ್ಯದರ್ಶಿ ಬ್ರಿಜೇಶ್ ಪಟೇಲ್‌ (ಎಡಬದಿ) ಹಾಗೂ ಅವರ ಪತ್ನಿ ತರೂಲ್‌ ಪಟೇಲ್‌ ಇದ್ದರು –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.