ADVERTISEMENT

ಕ್ರಿಕೆಟ್‌ ಮೇನಿಯಾ

​ಪ್ರಜಾವಾಣಿ ವಾರ್ತೆ
Published 27 ಜೂನ್ 2014, 18:46 IST
Last Updated 27 ಜೂನ್ 2014, 18:46 IST
‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌್’ ಆಶ್ರಯದಲ್ಲಿ ಮತ್ತು ಕೆನರಾ ಬ್ಯಾಂಕ್‌ ಸಹಯೋಗದಲ್ಲಿ ನಡೆದ ಕ್ರಿಕೆಟ್‌ ಮೇನಿಯಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಬಹುಮಾನ ಪ್ರದಾನ ಮಾಡಲಾಯಿತು. ನಟಿಯರಾದ ವೃಂದಾ, ತಾರಾ ಅನೂರಾಧಾ, ಕೆನರಾ ಬ್ಯಾಂಕ್‌ನ ಡಿಜಿಎಂ ಎಸ್‌.ಟಿ. ರಾಮಚಂದ್ರ, ಅಂತರರಾಷ್ಟ್ರೀಯ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್‌ ಹಾಗೂ ದಿ ಪ್ರಿಂಟರ್ಸ್‌ ಪ್ರೈವೇಟ್‌ (ಮೈಸೂರು) ಲಿಮಿಟೆಡ್‌ ಸಮೂಹದ ಕೆ.ಎಸ್‌. ನಿಖಿಲ್‌ ಕುಮಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.