ADVERTISEMENT

ಚಾಣಾಕ್ಷ, ಚತುರ ನಾಯಕ ‘ಮೋದಿ’

​ಪ್ರಜಾವಾಣಿ ವಾರ್ತೆ
Published 21 ಮೇ 2014, 14:08 IST
Last Updated 21 ಮೇ 2014, 14:08 IST
ನವದೆಹಲಿಯಲ್ಲಿ ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ನರೇಂದ್ರ ಮೋದಿ  – ಪಿಟಿಐ ಚಿತ್ರ
ನವದೆಹಲಿಯಲ್ಲಿ ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ನರೇಂದ್ರ ಮೋದಿ – ಪಿಟಿಐ ಚಿತ್ರ   
ಬಿಜೆಪಿ ಸಂಸದೀಯ ಪಕ್ಷದ ಸಭೆಗೂ ಮುನ್ನ ಮಂಗಳವಾರ ಸಂಸತ್‌ ಭವನವನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿರುವ ಬಿಜೆಪಿ ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಜಾತಂತ್ರದ ದೇಗುಲಕ್ಕೆ ಶಿರಬಾಗಿ ವಂದಿಸಿದರು. – ಪಿಟಿಐ ಚಿತ್ರ
ಬಿಜೆಪಿ ಸಂಸದೀಯ ಪಕ್ಷದ ಸಭೆಗೂ ಮುನ್ನ ಮಂಗಳವಾರ ಸಂಸತ್‌ ಭವನವನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿರುವ ಬಿಜೆಪಿ ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಜಾತಂತ್ರದ ದೇಗುಲಕ್ಕೆ ಶಿರಬಾಗಿ ವಂದಿಸಿದರು. – ಪಿಟಿಐ ಚಿತ್ರ
ಬಿಜೆಪಿ ಸಂಸದೀಯ ಪಕ್ಷದ ಸಭೆಗೂ ಮುನ್ನ ಮಂಗಳವಾರ ಸಂಸತ್‌ ಭವನವನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿರುವ ಬಿಜೆಪಿ ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಜಾತಂತ್ರದ ದೇಗುಲಕ್ಕೆ ಶಿರಬಾಗಿ ವಂದಿಸಿದರು. – ಪಿಟಿಐ ಚಿತ್ರ
ಬಿಜೆಪಿ ಸಂಸದೀಯ ಪಕ್ಷದ ಸಭೆಗೂ ಮುನ್ನ ಮಂಗಳವಾರ ಸಂಸತ್‌ ಭವನವನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿರುವ ಬಿಜೆಪಿ ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಜಾತಂತ್ರದ ದೇಗುಲಕ್ಕೆ ಶಿರಬಾಗಿ ವಂದಿಸಿದರು. – ಪಿಟಿಐ ಚಿತ್ರ
ಬಿಜೆಪಿ ಸಂಸದೀಯ ಪಕ್ಷದ ಸಭೆಗೂ ಮುನ್ನ ಮಂಗಳವಾರ ಸಂಸತ್‌ ಭವನವನ್ನು ಮೊದಲ ಬಾರಿಗೆ ಪ್ರವೇಶಿಸುತ್ತಿರುವ ಬಿಜೆಪಿ ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಜಾತಂತ್ರದ ದೇಗುಲಕ್ಕೆ ಶಿರಬಾಗಿ ವಂದಿಸಿದರು. – ಪಿಟಿಐ ಚಿತ್ರ
ಸಂಸತ್ ಭವನದಲ್ಲಿ ಮಂಗಳವಾರ ಬಿಜೆಪಿ ಸಂಸದೀಯ ಸಭೆಯ ವೇಳೆ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ ಕ್ಷಣ. ಪಿಟಿಐ ಚಿತ್ರ
ಸಂಸತ್ ಭವನದಲ್ಲಿ ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಬಿಜೆಪಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಛತ್ತೀಸಗಡ ಮುಖ್ಯಮಂತ್ರಿ ರಮಣ್ ಸಿಂಗ್ ಅಭಿನಂದಿಸಿದರು. ಈ ವೇಳೆ ರಾಜ್ ನಾಥ್ ಸಿಂಗ್ ಉಪಸ್ಥಿತರಿದ್ದರು. – ಪಿಟಿಐ ಚಿತ್ರ
ಸಂಸತ್ ಭವನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ವರಿಷ್ಠ ಎಲ್. ಕೆ. ಅಡ್ವಾಣಿ ಅವರಿಂದ ಆಶೀರ್ವಾದ ಪಡೆಯುತ್ತಿರುವ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ. ಈ ವೇಳೆ ಹಿರಿಯ ನಾಯಕ ರಾಜ್‌ನಾಥ್ ಸಿಂಗ್ ಉಪಸ್ಥಿತರಿದ್ದರು. – ಪಿಟಿಐ ಚಿತ್ರ
ಸಂಸತ್ ಭವನದಲ್ಲಿ ಮಂಗಳವಾರ ಬಿಜೆಪಿ ಹಿರಿಯ ರಾಜ್‌ನಾಥ್ ಸಿಂಗ್ ಅವರನ್ನು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅಭಿನಂದಿಸುತ್ತಿರುವುದು – ಪಿಟಿಐ ಚಿತ್ರ
ಸಂಸತ್ ಭವನದಲ್ಲಿ ಬಿಜೆಪಿ ಹಿರಿಯ ರಾಜ್‌ನಾಥ್ ಸಿಂಗ್ ಅವರನ್ನು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅಭಿನಂದಿಸುತ್ತಿರುವುದು – ಪಿಟಿಐ ಚಿತ್ರ
ಸಂಸತ್ ಭವನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಎಲ್. ಕೆ. ಅಡ್ವಾಣಿ, ರಾಜ್‌ನಾಥ್ ಸಿಂಗ್ ಜತೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ – ಪಿಟಿಐ ಚಿತ್ರ
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪ್ರಧಾನ ಮತ್ರಿಯಾಗಿ ತಮ್ಮನ್ನು ನೇಮಕ ಮಾಡಿದ ಪತ್ರವನ್ನು ನರೇಂದ್ರ ಮೋದಿ ಮಂಗಳವಾರ ಮಾಧ್ಯಮದವರಿಗೆ ಓದಿ ತಿಳಿಸಿದರು. – ಪಿಟಿಐ ಚಿತ್ರ
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ಅವರನ್ನು ಗುಜರಾತ್ ಬಿಜೆಪಿ ನಾಯಕರು ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಹೂಮಾಲೆ ಹಾಕಿ ಗೌರವಿಸಿದರು
ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಹೂಮಾಲೆ ಹಾಕುತ್ತಿರುವ ಗುಜರಾತ್ ಬಿಜೆಪಿ ನಾಯಕರು – ಪಿಟಿಐ ಚಿತ್ರ
ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಹೂಮಾಲೆ ಹಾಕುತ್ತಿರುವ ಗುಜರಾತ್ ಬಿಜೆಪಿ ನಾಯಕರು – ಪಿಟಿಐ ಚಿತ್ರ
ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಹೂಮಾಲೆ ಹಾಕುತ್ತಿರುವ ಗುಜರಾತ್ ಬಿಜೆಪಿ ನಾಯಕರು – ಪಿಟಿಐ ಚಿತ್ರ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ತಂದುಕೊಟ್ಟ ನರೇಂದ್ರ ಮೋದಿ ಅವರಿಗೆ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ ಜೋಷಿ ಮಂಗಳವಾರ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. – ಪಿಟಿಐ ಚಿತ್ರ.
ಸಂಸತ್ ಭವನದಲ್ಲಿ ಮಂಗಳವಾರ ಎನ್‌ಡಿಎ ಸಭೆಯ ವೇಳೆ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತಿರುವ ಪಿಎಂಕೆ ನಾಯಕ ಎ. ಕೆ. ಮೂರ್ತಿ
ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಹೂಮಾಲೆ ಹಾಕುತ್ತಿರುವ ಗುಜರಾತ್ ಬಿಜೆಪಿ ನಾಯಕರು – ಪಿಟಿಐ ಚಿತ್ರ
ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಹೂಮಾಲೆ ಹಾಕುತ್ತಿರುವ ಗುಜರಾತ್ ಬಿಜೆಪಿ ನಾಯಕರು – ಪಿಟಿಐ ಚಿತ್ರ
ಲೋಕಸಭೆ ಚುನಾವಣೆಯ ಭರ್ಜರಿ ಗೆಲುವಿನ ಬಳಿಕ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ – ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.