ADVERTISEMENT

ಚುನಾವಣೆ ಹಿನ್ನೆಲೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2014, 8:06 IST
Last Updated 22 ಮಾರ್ಚ್ 2014, 8:06 IST
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದ್ರುವನಾರಾಯಣ್‌ ಅವರು ಶುಕ್ರವಾರ ಸುತ್ತೂರುಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಪ್ರಜಾವಾಣಿ ಚಿತ್ರ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದ್ರುವನಾರಾಯಣ್‌ ಅವರು ಶುಕ್ರವಾರ ಸುತ್ತೂರುಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಪ್ರಜಾವಾಣಿ ಚಿತ್ರ   
ಕಾಂಗ್ರೆಸ್ ಸಂಸದ ಎ. ಎಚ್ ವಿಶ್ವನಾಥ ಅವರು ಮೈಸೂರಿನ ಬಿಷಪ್ ಆ್ಯಂಟನಿ ಥಾಮಸ್ ವಜುಪಿಲ್ಲೈ ಅವರನ್ನು ಶುಕ್ರವಾರ ಭೇಟಿ ಮಾಡಿದರು. – ಪ್ರಜಾವಾಣಿ ಚಿತ್ರ/ಇರ್ಷಾದ್ ಮಹಮ್ಮದ್
ಬೆಂಗಳೂರು ದಕ್ಷಿಣ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿಯಾಗಿ ನಂದನ ನೀಲೆಕೆಣಿ ಅವರು ಜಯನಗರದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿ ಪತ್ನಿ ರೋಹಿಣಿ ಅವರೊಂದಿಗೆ ಬಿಬಿಎಂಪಿ ಕಚೇರಿಯಿಂದ ಹೊರಬರುತ್ತಿರುವ ದೃಶ್ಯ. ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಕೃಷ್ಣಪ್ಪ, ಮಾಜಿ ಮೇಯರ್ ಕೆ. ಚಂದ್ರಶೇಖರ ಮತ್ತು ಅವರ ಬೆಂಬಲಿಗರು ಚಿತ್ರದಲ್ಲಿದ್ದಾರೆ
ಜೆಡಿ (ಎಸ್) ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಜೆ. ಎಚ್ ಪಟೇಲ್ ಅವರ ಪತ್ನಿ ಸರ್ವಮಂಗಳ ಪಟೇಲ್ ಮತ್ತು ಮಗಳು ಮಹಿಮಾ ಪಟೇಲ್ ಜತೆ ಮಾತುಕತೆಯಲ್ಲಿ ತೊಡಗಿದ ಕ್ಷಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.