ADVERTISEMENT

'ಬಂದ್‌ ಬಿಸಿ'

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2016, 19:10 IST
Last Updated 24 ಏಪ್ರಿಲ್ 2016, 19:10 IST
ಪ್ರಧಾನಿ ನರೇಂದ್ರ ಮೋದಿ ಅವರ ಜಾರ್ಖಂಡ್ ಭೇಟಿಯನ್ನು ವಿರೋಧಿಸಿ ರಾಂಚಿಯಲ್ಲಿ ಭಾನುವಾರ ರಾಜ್ಯದ ಆದಿವಾಸಿ ಜನಾಧಿಕಾರ ಮಂಚ್ ಬಂದ್‌ಗೆ ಕರೆ ನೀಡಿತ್ತು. ಹೀಗಾಗಿ ನಗರದ ಮೇಲುಸೇತುವೆ ಮತ್ತು ರಸ್ತೆಗಳು ಬಿಕೋ ಎನ್ನುತ್ತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.